ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…