ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.