ಉಪಯುಕ್ತ ಮಾಹಿತಿ

ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

198

ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ.

ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಅಥವಾ ಸೈಡ್ ಎಫೆಕ್ಟ್ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ಅಸಲಿ ವಿಷಯಕ್ಕೆ ಬರುವುದಾದರೆ ಸಾಮಾನ್ಯವಾಗಿ ನೀವು ಯಾವುದೇ ಮಾತ್ರೆಯ ಪ್ಯಾಕ್ ಗಳ ಮೇಲೆ ಕೆಂಪು ಬಣ್ಣದ ಗೆರೆ ಇರುವುದನ್ನು ನೀವು ನೋಡಿರಬಹುದು, ಇಂದು ಇದೆ ವಿಷಯದ ಕುರಿತು ನಿಮಗೆ ಮನದಟ್ಟು ಮಾಡಲಿದ್ದೇವೆ. ವೈದ್ಯಕೀಯ ಲೋಕ ಹಾಗು ಔಷದಿ ತಯಾರಿಕಾ ಕಂಪನಿಗಳು ತಾವು ತಯಾರಿಸಿ ಮಾರಾಟ ಮಾಡುವ ಕೆಲ ಉತ್ಪನ್ನಗಳಲ್ಲಿ ತನ್ನದೇ ಆದ ಕೆಲವು ಷರತ್ತುಗಳನ್ನು ಒಳಗೊಂಡಿರುತ್ತದೆ.

ಇಂದು ನಾವು ನಿಮ್ಮೊಂದಿಗೆ ಔಷಧಿಗಳ ಪ್ಯಾಕ್ ಗಳಲ್ಲಿ ಕಂಡುಬರುವ ಕೆಂಪು ರೇಖೆಗಳ ಕಾರಣವನ್ನು ಹಂಚಿಕೊಳ್ಳಲಿದ್ದೇವೆ. ಈ ಕೆಂಪುಗೆರೆಯ ಪ್ರಮುಖ ಸೂಚನೆ ಎಂದರೆ ವೈದ್ಯರ ಸಲಹೆಯಿಲ್ಲದೆ ಔಷಧಿಗಳನ್ನು ತೆಗೆದುಕೊಳ್ಳಬಾರದು ಎಂದು ಹೆಚ್ಚಾಗಿ ಹೇಳಲಾಗುತ್ತದೆ. ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ನಿಮಗೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ ಮತ್ತು ಅವರು ಸೂಚಿಸಿದ medicines ಗಳನ್ನೂ ತೆಗೆದುಕೊಳ್ಳಿ.

ಈ ಎಚ್ಚರಿಕೆಯ ಹೊರತಾಗಿಯೂ, ಅನೇಕ ರೋಗಿಗಳು ಅಥವಾ ಅವರ ಕುಟುಂಬಗಳು ಟಿವಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ವೈದ್ಯರ ಸಲಹೆಯನ್ನು ನೋಡದೆ ನೇರವಾಗಿ ಮೆಡಿಕಲ್ ಗಳಿಂದ ನಿಯಂತ್ರಿತ ಔಷದಿ ತೆಗೆದುಕೊಳ್ಳುತ್ತಾರೆ, ಇದು ನಂತರ ಮಾರಕ ಪರಿಣಾಮಗಳಿಗೆ ಕಾರಣವಾಗಬಹುದು. ಜನರ ಈ ಅಭ್ಯಾಸವನ್ನು ನೋಡಿ, ಆರೋಗ್ಯ ಸಚಿವಾಲಯವು ತನ್ನ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ.

ಅರೋಗ್ಯ ಸಚಿವಾಲಯ ಹೇಳಿರುವ ಈ ಸೂಚನೆ ಪ್ರಕಾರ ವೈದ್ಯರ ಸಲಹೆ ಇದ್ದಾಗ ಮಾತ್ರ ನೀವು ಕೆಂಪು ಗೆರೆ ಇರುವ ಕೆಲ ಮಾತ್ರೆಗಳ ಪ್ಯಾಕ್ ಗಳನ್ನೂ ಬಳಸಬಹುದು ಇಲ್ಲದಿದ್ದಲ್ಲಿ ಇದು ಬಹಳಷ್ಟು ಅಪಾಯಕಾರಿ ಎಂದು ಹೇಳಿದೆ. ವೈದ್ಯರು ಸೂಚಿಸಿದರೆ ಮಾತ್ರ ನೀವು ಈ ರೀತಿಯ ಮಾತ್ರೆಗಳನ್ನು ಸೇವಿಸಬಹುದು. ಅಲ್ಲದೆ, ಕೆಂಪು ಗೆರೆಗಳನ್ನು ಹೊಂದಿರುವ ವೈದ್ಯಕೀಯ ಮಳಿಗೆಗಳು ಸಹ ವೈದ್ಯರ ರಶೀದಿ ಅಥವಾ ಅನುಮತಿಯಿಲ್ಲದೆ ಈ ರೀತಿಯ ಮಾತ್ರೆಗಳನ್ನು ಮಾರಾಟ ಮಾಡಲು ಸಾಧ್ಯವಿಲ್ಲ ಆದ್ದರಿಂದ ಮುಂದಿನ ಬಾರಿ ನೀವು ವೈದ್ಯರ ಸಲಹೆಯಿಲ್ಲದೆ ಕೆಂಪು ಗೆರೆ ಇರುವ ಮೆಡಿಸಿನ್ ಗಳನ್ನೂ ತೆಗೆದುಕೊಳ್ಳಬೇಡಿ. ವೈದ್ಯರು ಬರೆದುಕೊಟ್ಟ ರಶೀದಿ ಇದ್ದರೆ ಮಾತ್ರ ಪಡೆದುಕೊಳ್ಳಿ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…