ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…