ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…