ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.