ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…