ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…