ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಆರೋಗ್ಯ, ಉಪಯುಕ್ತ ಮಾಹಿತಿ, ಜೀವನಶೈಲಿ

    ನಿಂತ್ಕೊಂಡು ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ??? ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ಸುದ್ದಿ

    ರಸ್ತೆ ಬದಿಯಲ್ಲಿ ಇದ್ದ ಪ್ರಾಣಿಯನ್ನು ಬೆಕ್ಕಿನ ಮರಿಯೆಂದು ತಿಳಿದು ಮನೆಗೆ ತಂದ ಮಹಿಳೆ. ಬಳಿಕ ವೈದ್ಯರ ಮಾತು ಕೇಳಿ ಶಾಕ್.

    ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್​ ಮಿಯಾಂವ್​ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ  ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…