ತಾಜಾ ಸುದ್ದಿ

  • inspirational

    ಬೆಂಗಳೂರು Education Fair 2026

    0

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    0

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…