ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…