ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು-ಧರ್ಮ

    ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

    ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.