ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

    ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….