ತಾಜಾ ಸುದ್ದಿ

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    0

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    0

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…