ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…