ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ಸಿನಿಮಾ

    ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…