ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    0

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…