ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಗ್ಯಾಜೆಟ್

    ಜಿಯೋ ಗ್ರಾಹಕರೇ ಎಚ್ಚರ..!ಇನ್ಮೇಲೆ ಈ ಆಫರ್ ಸಿಗಲ್ಲ!ಯಾಮಾರಿದ್ರೆ ನಿಮ್ಮ ಜೋಬಿಗೆ ಬೀಳುತ್ತೆ ಕತ್ತರಿ..!

    ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು