ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…