ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…