ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…