ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.