ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.