ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…