ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…