ತಾಜಾ ಸುದ್ದಿ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    0

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.