ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    0

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.