ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…