ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…