ತಾಜಾ ಸುದ್ದಿ

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    0

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    0

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಆರೋಗ್ಯ

    ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

    ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…