ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಗ್ಯಾಜೆಟ್

    ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

    ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.