ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.