ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…