ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…