ತಾಜಾ ಸುದ್ದಿ

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    0

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….