ತಾಜಾ ಸುದ್ದಿ

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    0

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.