ತಾಜಾ ಸುದ್ದಿ

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    0

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    0

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….