ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಆರೋಗ್ಯ

    ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

    ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…