ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…