ತಾಜಾ ಸುದ್ದಿ

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    0

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    0

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…