ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.