ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…