ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • ರೆಸಿಪಿ

    ಮನೆಯಲ್ಲೇ ಕಾಲ್ ಸೂಪ್ ಮಾಡುವ ಸಿಂಪಲ್ ವಿಧಾನ…

    ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…