ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ಉಪಯುಕ್ತ ಮಾಹಿತಿ

    ಭೀಮ್ ಆ್ಯಪ್ ಇದ್ದವರಿಗೆ ಬಂಪರ್ ಆಫರ್.!1ರೂ ಕಳಿಸಿ 51ರೂಪಾಯಿಗಳ ಕ್ಯಾಶ್ಬ್ಯಾಕ್ ಪಡೆಯಿರಿ.!ಹೇಗೆಂದು ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್‌ ಪೇಮೆಂಟ್‌ ಮೊಬೈಲ್‌ ಆ್ಯಪ್‌ ಆಗಿರುವ ಭೀಮ್‌ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್‌ ಬ್ಯಾಕ್‌ ಮತ್ತು ಇನ್ಸೆಂಟಿವ್‌ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.   ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…