ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…