ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…