ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಕ್ರೀಡೆ

    4 ಬಾಲ್‍ಗಳಿಗೆ ಬರೋಬ್ಬರಿ 92 ರನ್ ನೀಡಿದ್ದ ಬೌಲರ್‍ಗೆ 10 ವರ್ಷ ನಿಷೇಧ..!ಇದು ಹೇಗಾಯ್ತು ಗೊತ್ತಾ..?

    ಅಂದು ನಡೆದ ಮ್ಯಾಚ್‍ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.