ತಾಜಾ ಸುದ್ದಿ

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    0

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

News

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…