ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…