ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…